Breaking News - Latest Headlines

Stay informed with breaking news, top stories, and updates from around the globe.

News
kadaba-police-station-Arrested-Warrant-Accused

KADABA POLICE STATION: ಹಲ್ಲೆ ಪ್ರಕರಣದ ವಾರಂಟ್ ಆರೋಪಿಯ ಬಂಧನ

ಸುಮಾರು 3 ವರ್ಷಗಳಿಂದ 20 ಕ್ಕಿಂತ ಹೆಚ್ಚು ಬಾರಿ ಪುತ್ತೂರು ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು.ಹೀಗಾಗಿ ನ್ಯಾಯಾಲಯಕ್ಕೆ ವಿಚಾರಣೆ ಬಗ್ಗೆ ಹಾಜರಾಗದೇ ನಿಯಮಾವಳಿ ಉಲ್ಲಂಘಿಸಿದ ಈತನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

Read More
Dakshina-kannada-sri-kshethra-dharmastala-gramabhivruddi-yojane

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ

ಕಡಬದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಡೆಯವರ ಪ್ರೇರಣೆಯಿಂದ ಸ್ವಾತಂತ್ರ್ಯೋತ್ಸವದ ಮುನ್ನ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಗ್ರಾಮಸ್ಥರು ಮತ್ತು ಸಂಘಗಳ ಸಕ್ರಿಯ ಭಾಗವಹಿಸಿದ್ದರು.

Read More
Dakshina-kannada-sullia-and-kadaba-monky-isusse

ದಕ್ಷಿಣ ಕನ್ನಡ:ಸುಳ್ಯ-ಕಡಬ ಉಭಯ ತಾಲೂಕಿನ ಗ್ರಾಮಗಳಲ್ಲಿ ಕೃಷಿಕರಿಗೆ ಮಂಗಗಳ ಕಾಟ

ಈಗಾಗಲೇ ಅರಣ್ಯ ಇಲಾಖೆ ಹಾಗೂ ಪಂಚಾಯಿತಿಗೆ ಮನವಿ ಸಲ್ಲಿಸಿ, ಮಂಗಗಳನ್ನು ಹಿಡಿದು ಕಾಡುಗಳಲ್ಲಿ ಇವುಗಳ ವಾಸಸ್ಥಾನಗಳಿಗೆ ಹಿಂತಿರುಗಿಸುವ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Read More
Advertisement
undefined
Visit Sponsor
kukke-subrahamanya-billineleylli-mg-claayisuttidd-jiipu-mgucibiddu-tnde-saavu

Kukke subrahamanya: ಬಿಳಿನೆಲೆಯಲ್ಲಿ ಮಗ ಚಲಾಯಿಸುತ್ತಿದ್ದ ಜೀಪು ಮಗುಚಿಬಿದ್ದು ತಂದೆ ಸಾವು

ಏಕಾಏಕಿ ವಾಹನ ಹಿಮ್ಮುಖವಾಗಿ ಚಲಾಯಿಸಿದ ಕಾರಣ ನಿಯಂತ್ರಣ ಕಳೆದುಕೊಂಡು ಹಿಂಬದಿ ನಿಂತಿದ್ದವರ ಮೇಲೆ‌ ಮಗುಚಿ ಬಿದ್ದಿದೆ.ಕೂಡಲೇ ಸ್ಥಳೀಯರು ಉಪಚರಿಸಿ ಆಸ್ಪತ್ರೆಗೆ ಕೊಂಡೊಯ್ದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ

Read More