ಹಿಂದೆ 15 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದ ಈ ಕೆರೆ ಈಗ ಹತ್ತು ಎಕರೆಗೆ ಇಳಿದಿದೆ. ಈಗ ಕೆರೆಯ ತಳ ಭಾಗ ಎದ್ದು ಕಾಣುತ್ತಿದೆ. ಇದರಲ್ಲಿದ್ದ ನೂರಾರು ಜಾತಿಯ ಮೀನುಗಳು ಕೆರೆಯ ಬದಿಯಲ್ಲಿರುವ ಮರಗಳಲ್ಲಿ ದೂರದ ಊರುಗಳಿಂದ ಬಂದು ನೆಲೆ ನಿಂತಿರುವ ಸಾವಿರಾರು ಬಕ ಪಕ್ಷಿಗಳ ಆಹಾರವಾಗಿತ್ತು.
ಕಡಬದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಡೆಯವರ ಪ್ರೇರಣೆಯಿಂದ ಸ್ವಾತಂತ್ರ್ಯೋತ್ಸವದ ಮುನ್ನ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಗ್ರಾಮಸ್ಥರು ಮತ್ತು ಸಂಘಗಳ ಸಕ್ರಿಯ ಭಾಗವಹಿಸಿದ್ದರು.
ಬಿಜೆಪಿ ಅಭ್ಯರ್ಥಿ ಪ್ರೇಮಾ 2 ವಾರ್ಡ್ಗಳಲ್ಲಿ ಸ್ಪರ್ಧೆ13 ವಾರ್ಡ್ಗಳ ಪೈಕಿ ಕೋಡಿಂಬಾಳ ವಿದ್ಯಾನಗರದ ಪ್ರೇಮಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಎರಡು ವಾರ್ಡ್ಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.1ನೇ ಕಳಾರ ವಾರ್ಡ್ ಮತ್ತು 6ನೇ ಕಡಬ ವಾರ್ಡ್ನಲ್ಲಿ ಪ್ರೇಮಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.